23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಕರ್ನಾಟಕ ರಾಜ್ಯ ಎಸ್. ಡಿ. ಎಂ. ಸಿ ಸಮನ್ವಯ ಕೇಂದ್ರ ವೇದಿಕೆ, ಬೆಳ್ತಂಗಡಿ ಸಹಯೋಗದೊಂದಿಗೆ ಶಾಲಾ ಎಸ್. ಡಿ.ಎಂ.ಸಿ ಹಾಗೂ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ ಜರುಗಿತು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ವಹಿಸಿ ಶುಭ ಹಾರೈಸಿದರು. ಶಾಲಾ ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಕವಿತಾ, ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಡಾ| ಶಿಲ್ಪ ಮತ್ತು ಡಾ| ರೇಷ್ಮಾ ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಎಸ್‌.ಡಿ ಎಂ.ಸಿ ಸದಸ್ಯರು , ಡೆಂಟಲ್ ಸೈನ್ಸ್ ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟು 111 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಇದರ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಎನ್ ಸ್ವಾಗತಿಸಿದರು. ಶಿಕ್ಷಕಿ ವೇರೋನಿಕ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!