July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು.


ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನೀವು ಯಾವುದೇ ಉದ್ಯೋಗವನ್ನು ಹೊಂದಿರಬಹುದು ಆದರೆ ನೀವು ಕಲಿತ ಈ ಯಕ್ಷಗಾನ ವಿದ್ಯೆಯನ್ನು ಮರೆಯಬೇಡಿ. ನೀವೆಲ್ಲರೂ ಸತ್ಪ್ರಜೆಯಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.


ಹಿರಿಯ ಶಿಕ್ಷಕ ಜೋಸೆಫ್ ರವರು ಮಾತನಾಡಿ ಯಕ್ಷಗಾನ ಒಂದು ವಿಶೇಷ ಕಲೆ . ಎಲ್ಲಾ ಕಲೆಗಳ ಹಿರಿಯ ಕಲೆಯಾಗಿದೆ. ವಿದ್ಯಾರ್ಥಿಗಳಾದ ನೀವು ತಂದೆ ತಾಯಿ ದೇವರನ್ನು ಪ್ರೀತಿಸಬೇಕು. ಇತರರನ್ನು ಪ್ರೀತಿಸುವ ಗುಣವನ್ನು ಹೊಂದಿರಬೇಕು ಎಂದು ಹೇಳಿದರು.
ಯಕ್ಷಗಾನ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಶೇಖರ್ ಗೌಡ ನಿರ್ವಹಿಸಿ, ಸಂಜೀವ ಕೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು .

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya
error: Content is protected !!