37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಫೆ. 28ರಂದು ನಿವೃತ್ತಿ ಹೊಂದಿದ್ದಾರೆ.

ಇವರು 42 ವರ್ಷಗಳ ಕಾಲ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಮುಂಡಾಜೆ ಪ್ಯಾಕ್ಸ್ ಸಿ.ಇ.ಒ ಚಂದ್ರಕಾಂತ ಪ್ರಭುರವರಿಗೆ ಮಾಜಿ ಅಧ್ಯಕ್ಷ ನೊಜಿ ಜನಾರ್ಧನ ಗೌಡ, ಪಿ. ವಿ. ಹೆಬ್ಬಾರ್, ಸಂಜೀವ ಗೌಡ ಮಾಕಾಳ, ಕೊರಗಪ್ಪ ನಾಯ್ಕ, ಸುಮಾ ಗೋಕಲೆ, ನಯನ, ಜಯಂತರಾವ್ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!