34.9 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಫೆ. 28ರಂದು ನಿವೃತ್ತಿ ಹೊಂದಿದ್ದಾರೆ.

ಇವರು 42 ವರ್ಷಗಳ ಕಾಲ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಮುಂಡಾಜೆ ಪ್ಯಾಕ್ಸ್ ಸಿ.ಇ.ಒ ಚಂದ್ರಕಾಂತ ಪ್ರಭುರವರಿಗೆ ಮಾಜಿ ಅಧ್ಯಕ್ಷ ನೊಜಿ ಜನಾರ್ಧನ ಗೌಡ, ಪಿ. ವಿ. ಹೆಬ್ಬಾರ್, ಸಂಜೀವ ಗೌಡ ಮಾಕಾಳ, ಕೊರಗಪ್ಪ ನಾಯ್ಕ, ಸುಮಾ ಗೋಕಲೆ, ನಯನ, ಜಯಂತರಾವ್ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!