23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಫೆ. 28ರಂದು ನಿವೃತ್ತಿ ಹೊಂದಿದ್ದಾರೆ.

ಇವರು 42 ವರ್ಷಗಳ ಕಾಲ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಮುಂಡಾಜೆ ಪ್ಯಾಕ್ಸ್ ಸಿ.ಇ.ಒ ಚಂದ್ರಕಾಂತ ಪ್ರಭುರವರಿಗೆ ಮಾಜಿ ಅಧ್ಯಕ್ಷ ನೊಜಿ ಜನಾರ್ಧನ ಗೌಡ, ಪಿ. ವಿ. ಹೆಬ್ಬಾರ್, ಸಂಜೀವ ಗೌಡ ಮಾಕಾಳ, ಕೊರಗಪ್ಪ ನಾಯ್ಕ, ಸುಮಾ ಗೋಕಲೆ, ನಯನ, ಜಯಂತರಾವ್ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!