23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!