37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!