24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya
error: Content is protected !!