September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya
error: Content is protected !!