22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!