23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!