July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!