23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!