31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ|| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಿವೃತ್ತ ಇಬ್ಬರು ಡಿಜಿಪಿಯವರಿಗೆ ಜಿಲ್ಲಾಡಳಿತದಿಂದ Z+ ಭದ್ರತೆ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸರು ಮತ್ತು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶ್ವನಾಥ್ ಅವರು ವಿಶೇಷವಾಗಿ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಹಕರಿಸಿದರು.

Related posts

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!