23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ಕೆ. ಅಲಂಕರಿಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗಳಾದ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪಂಚಾಯತ್ ನ ಸಿಬ್ಬಂದಿಗಳಾದ ಶ್ರೀಮತಿ ವಿಂಧ್ಯಾ, ಉಮೇಶ್, ಗ್ರಂಥಾಲಯ ಪಾಲಕಿ ಶ್ರೀಮತಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ ಹೇಮಾವತಿ, ಸಂಧ್ಯಾ, ಸ್ವಾತಿ ಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
error: Content is protected !!