22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಳಕ್ಕೆ ಇದರ ಶಾಲಾ ವಾರ್ಷಿಕೊತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿರು.

ಕಾರ್ಯಕ್ರಮದಲ್ಲಿ ಜನಾಬ್ ಪಿ. ಕೆ ಮೊಹಮ್ಮದ್ ಮದನಿ, ಸಾಹುಲ್ ಹಮೀದ್ ಕೆ. ಕೆ., ಹಾಜಿ ಜಿ ಮೊಹಮ್ಮದ್ ಹನೀಫ್, ಜನಾಬ್ ಸಿದ್ದಿಕ್ ಸಾ. ಆದಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya
error: Content is protected !!