23 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ ಮಾ.1ರಂದು ನಡೆಯಿತು.


ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಇವರು ಮಕ್ಕಳನ್ನು ಕುರಿತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನೀವು ಯಾವುದೇ ಉದ್ಯೋಗವನ್ನು ಹೊಂದಿರಬಹುದು ಆದರೆ ನೀವು ಕಲಿತ ಈ ಯಕ್ಷಗಾನ ವಿದ್ಯೆಯನ್ನು ಮರೆಯಬೇಡಿ. ನೀವೆಲ್ಲರೂ ಸತ್ಪ್ರಜೆಯಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.


ಹಿರಿಯ ಶಿಕ್ಷಕ ಜೋಸೆಫ್ ರವರು ಮಾತನಾಡಿ ಯಕ್ಷಗಾನ ಒಂದು ವಿಶೇಷ ಕಲೆ . ಎಲ್ಲಾ ಕಲೆಗಳ ಹಿರಿಯ ಕಲೆಯಾಗಿದೆ. ವಿದ್ಯಾರ್ಥಿಗಳಾದ ನೀವು ತಂದೆ ತಾಯಿ ದೇವರನ್ನು ಪ್ರೀತಿಸಬೇಕು. ಇತರರನ್ನು ಪ್ರೀತಿಸುವ ಗುಣವನ್ನು ಹೊಂದಿರಬೇಕು ಎಂದು ಹೇಳಿದರು.
ಯಕ್ಷಗಾನ ತರಗತಿಯ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಶಿಕ್ಷಕ ಶೇಖರ್ ಗೌಡ ನಿರ್ವಹಿಸಿ, ಸಂಜೀವ ಕೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು .

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!