22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!