25.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!