April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya
error: Content is protected !!