23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ|| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಿವೃತ್ತ ಇಬ್ಬರು ಡಿಜಿಪಿಯವರಿಗೆ ಜಿಲ್ಲಾಡಳಿತದಿಂದ Z+ ಭದ್ರತೆ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸರು ಮತ್ತು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶ್ವನಾಥ್ ಅವರು ವಿಶೇಷವಾಗಿ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಹಕರಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!