32.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನವನ್ನು ಬಹಳ ವಿಶಿಷ್ಟ ರೀತಿಯಲ್ಲಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ ಪ್ರತಿಜ್ಞಾವಿಧಿ ಮತ್ತು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವದ ಕುರಿತು ವಿಚಾರ ಮಂಡನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜ್ಞಾನಕ್ಕೆ ಸಂಬಂಧಪಟ್ಟ ವಿಶಿಷ್ಟವಾದ ರಂಗೋಲಿ, ಭಿತ್ತಿ ಪತ್ರಗಳನ್ನು ರಚಿಸಲಾಗಿತ್ತು. ವಿವಿಧ ತರಗತಿಯ ಮಕ್ಕಳಿಗೆ ವಿಜ್ಞಾನದ ಕುರಿತ ಪದಬಂಧ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ , ವಿಜ್ಞಾನ ಹಾಗೂ ಗಣಿತದ ಮಾದರಿಗಳ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸಂಜೆಯ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಪರಿಮಳ ಎಮ್.ವಿ ಇವರು ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿಯರಾದ ಶ್ರೀಮತಿ ಅನುಷಾ ಮತ್ತು ಶ್ರೀಮತಿ ಅಂಜು ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನ ಹಾಗೂ ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!