29.4 C
ಪುತ್ತೂರು, ಬೆಳ್ತಂಗಡಿ
August 16, 2026
Uncategorized

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಪೂರಣ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು ನಮ್ಮ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.

ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

Related posts

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya
error: Content is protected !!