24 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಪೂರಣ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು ನಮ್ಮ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.

ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!