23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya
error: Content is protected !!