24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿ

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya
error: Content is protected !!