24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

ಬಳಂಜ:ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ.

ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು ಸಾರ್ವಜನಿಕರು ನೂರಾರು ಮುಂದಿ ಭಾಗವಹಿಸುತ್ತಾರೆ.ಅಗೇಲು ಸೇವೆ ನೀಡು ಭಕ್ತಾದಿಗಳು ರೂಮ 300 ನೀಡಿ ಅಗೇಲು ಮಾಡಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ‌.

Related posts

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!