37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಪೂರಣ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು ನಮ್ಮ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.

ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
error: Content is protected !!