36.7 C
ಪುತ್ತೂರು, ಬೆಳ್ತಂಗಡಿ
March 3, 2025
Uncategorized

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಪೂರಣ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು ನಮ್ಮ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.

ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

Related posts

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!