25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

ತೆಕ್ಕಾರು: ತೆಕ್ಕಾರು ಗ್ರಾಮದ ಭಟ್ರಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ 2,50,000.00 ದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಇವರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ತುಕಾರಾಂ ನಾಯಕ್ ರವರಿಗೆ ಮಾ.2ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾ ಪ್ರತಿನಿಧಿ ಶಿವರಾಮ ಮತ್ತು ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಟ್ರಸ್ಟಿಗಳು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಬ್ರಹ್ಮ ಕಲಶೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!