23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

ಬಳಂಜ:ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ.

ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು ಸಾರ್ವಜನಿಕರು ನೂರಾರು ಮುಂದಿ ಭಾಗವಹಿಸುತ್ತಾರೆ.ಅಗೇಲು ಸೇವೆ ನೀಡು ಭಕ್ತಾದಿಗಳು ರೂಮ 300 ನೀಡಿ ಅಗೇಲು ಮಾಡಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ‌.

Related posts

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya
error: Content is protected !!