25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.

ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತಾ ಮುನ್ನಡೆಯುತ್ತಿದೆ.

ರಂಝನ್ ಕಿಟ್ 175 ಕುಟುಂಬಗಳ ಮನೆಗಳಿಗೆ ತಲುಪಿಸುವ ಕಾರ್ಯವನ್ನು ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಹಾಜಿ ಪಿ.ಎಂ. ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ.ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ.ಎಸ್. ಹೈದರ್ ಗುಂಪಕಲ್ಲು, ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya
error: Content is protected !!