24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ ಕೆ. ಪಿ. ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುತುವರ್ಜಿಯಿಂದ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನಂತೆ
ದಾರಿದೀಪ ವ್ಯವಸ್ಥೆ ಮತ್ತು ಹೈ ಮಾಸ್ಕ್ ದೀಪ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಹಾಗೂ ಸಚಿವರಿಗೆ ಊರವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya
error: Content is protected !!