23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

ಬಳಂಜ: ಬಳಂಜ ಮಹಾವೀರ ಸ್ಟೋರ್ ಮಾಲಕ ಚಿತ್ತರಂಜನ್ ಜೈನ್ ಇವರ ಪುತ್ರ ಯಶೋಧರ ಜೈನ್ (52 ವರ್ಷ) ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು (ಮಾ 3 ) ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಬಳಂಜದಲ್ಲಿ ಅಂಗಡಿ ನಡೆಸಿಕೊಂಡು, ಉದ್ಯಮಿಯಾಗಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕಳೆದ ಕೆಲ ಸಮಯದ ಹಿಂದೆ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು‌

ಮೃತರು ತಂದೆ, ಪತ್ನಿ, ಮಕ್ಕಳು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
error: Content is protected !!