25.1 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!