25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

ಕೊಯ್ಯೂರು: ಕೊಯ್ಯೂರು ಅದೂರು ಪೇರಾಲ್ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಮಹಿಳಾ ಭಜನಾ ತಂಡ ಅದೂರು ಪೇರಾಲ್ ಜಂಟಿ ಆಶ್ರಯದಲ್ಲಿ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಗಳತ್ತ ಎಂಬ ನಗರ ಭಜನಾ ಮಂಗಳೋತ್ಸವ ಮತ್ತು ಸತ್ಯ ನಾರಾಯಣ ಪೂಜೆ ಮಾ.1 ರಂದು ರಾತ್ರಿ ಮಂಡಳಿ ವಠಾರದಲ್ಲಿ ನಡೆಯಿತು.

ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಹಿಂದು, ಧರ್ಮ ಜಾಗೃತಿ ಮೂಡಿಸಲು ಭಜನಾ ಸಪ್ತಾಹದಂತಹ ಅನೇಕ ಕಾರ್ಯಕ್ರಮದಲ್ಲಿ ಮಕ್ಕಳ ಭಾಗವಹಿಸಿಕೆಯಿಂದ ಸನಾತನ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದರು.


ಕೃಷಿಕರಾದ ಪ್ರಚಂಡ ಭಾನು ಭಟ್ ಉಪಸ್ಥಿತರಿದ್ದರು. ಅಮಂತ್ರಿತ ಭಜನಾ ಮಂಡಳಿ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೆ ನಡೆಯಿತು.


ಕುಣಿತ ಭಜನಾ ಮಂಡಳಿ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ, ಲಿಂಗಪ್ಪಗೌಡ ಬೆರ್ಕೆ ನಿರೂಪಿಸಿ , ವಂದಿಸಿದರು. ಭಜನಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಕ್ತರು ಮತ್ತಿತರರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!