24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

ಕೊಯ್ಯೂರು: ಕೊಯ್ಯೂರು ಅದೂರು ಪೇರಾಲ್ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಮಹಿಳಾ ಭಜನಾ ತಂಡ ಅದೂರು ಪೇರಾಲ್ ಜಂಟಿ ಆಶ್ರಯದಲ್ಲಿ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಗಳತ್ತ ಎಂಬ ನಗರ ಭಜನಾ ಮಂಗಳೋತ್ಸವ ಮತ್ತು ಸತ್ಯ ನಾರಾಯಣ ಪೂಜೆ ಮಾ.1 ರಂದು ರಾತ್ರಿ ಮಂಡಳಿ ವಠಾರದಲ್ಲಿ ನಡೆಯಿತು.

ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಹಿಂದು, ಧರ್ಮ ಜಾಗೃತಿ ಮೂಡಿಸಲು ಭಜನಾ ಸಪ್ತಾಹದಂತಹ ಅನೇಕ ಕಾರ್ಯಕ್ರಮದಲ್ಲಿ ಮಕ್ಕಳ ಭಾಗವಹಿಸಿಕೆಯಿಂದ ಸನಾತನ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದರು.


ಕೃಷಿಕರಾದ ಪ್ರಚಂಡ ಭಾನು ಭಟ್ ಉಪಸ್ಥಿತರಿದ್ದರು. ಅಮಂತ್ರಿತ ಭಜನಾ ಮಂಡಳಿ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೆ ನಡೆಯಿತು.


ಕುಣಿತ ಭಜನಾ ಮಂಡಳಿ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ, ಲಿಂಗಪ್ಪಗೌಡ ಬೆರ್ಕೆ ನಿರೂಪಿಸಿ , ವಂದಿಸಿದರು. ಭಜನಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಕ್ತರು ಮತ್ತಿತರರಿದ್ದರು.

Related posts

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!