25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾವೂರು : ನಾವೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಮಾ.3ರಂದು ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ. ಪ್ರಿಯಾ ಆಗ್ನೇಸ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ, ಎನ್.ಕೆ. ಹಸೈನಾರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾ ಸ್ವಾಗತಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸದಸ್ಯ ಗಣೇಶ್ ಗೌಡ ವಂದಿಸಿದರು.

Related posts

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!