May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಣಿಯೂರು ನಿವಾಸಿ ವಿವಾಹಿತ ಮಹಿಳೆಯೋರ್ವರು ಬೆಂಗಳೂರು ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23 ) ಮೃತಪಟ್ಟಾಕೆ.

ಪೂಜಾ ಅವರು ವಿದ್ಯಾವಂತೆಯಾಗಿದ್ದು ಉದ್ಯೋಗ ಅರಸಿ ಕಳೆದ 2 ತಿಂಗಳ ಹಿಂದೆ ಬೆಂಗಳೂರಿಗೆ ತೆರಳುವವರಿದ್ದರು. ಅವರನ್ನು ತಮ್ಮ ಸಂಬಂಧಿಕರ ಮನೆ ಬೆಂಗಳೂರಿಗೆ ಪತಿ ಪ್ರಕಾಶ್ ಕಳುಹಿಸಿಕೊಟ್ಟಿದ್ದರು. ಪತಿ ಪ್ರಕಾಶ್ ಬದ್ಯಾರು ಬರಾಯ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಪೂಜಾ ಅವರು ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜಾ ಹಾಗೂ ಸೇಸಪ್ಪ ಪೂಜಾರಿ ದಂಪತಿy ಪುತ್ರಿಯಾಗಿದ್ದು 10 ತಿಂಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದಾರು. ಮೃತಳ ಸಾವಿನ ಬಗ್ಗೆ ಸಂಶಯಾಸ್ಪದವಾಗಿದೆ ಎಂದು ತಾಯಿ, ತಂದೆ ಅಭಿಪ್ರಾಯ ಪಟ್ಟು ಮನೆಯಲ್ಲೆ ಅಂತ್ಯಕ್ರಿಯೆ ನಡೆಸಿದ್ದರು.

ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya
error: Content is protected !!