25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

ಬಳಂಜ: ಬಳಂಜ ಮಹಾವೀರ ಸ್ಟೋರ್ ಮಾಲಕ ಚಿತ್ತರಂಜನ್ ಜೈನ್ ಇವರ ಪುತ್ರ ಯಶೋಧರ ಜೈನ್ (52 ವರ್ಷ) ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು (ಮಾ 3 ) ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಬಳಂಜದಲ್ಲಿ ಅಂಗಡಿ ನಡೆಸಿಕೊಂಡು, ಉದ್ಯಮಿಯಾಗಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕಳೆದ ಕೆಲ ಸಮಯದ ಹಿಂದೆ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು‌

ಮೃತರು ತಂದೆ, ಪತ್ನಿ, ಮಕ್ಕಳು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya
error: Content is protected !!