May 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya
error: Content is protected !!