24.6 C
ಪುತ್ತೂರು, ಬೆಳ್ತಂಗಡಿ
June 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!