25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!