24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!