24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

ಕಲ್ಲೇರಿ : ಕೋಟಿ ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ), ಕರಾಯ, ತಣ್ಣೀರುಪoತ ಸಿ ಎ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಸಹಯೋಗದಲ್ಲಿ ಕಲ್ಲೇರಿಯ ರೈತ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಪುತ್ತೂರು ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜಗದೀಶ ಶೆಟ್ಟಿ ಮೈರ, ತಣ್ಣೀರುಪಂತ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅಣವು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್, ನಿರ್ದೇಶಕ ರೋಹಿತ್ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ ಕುಮಾರ್, ಕೋಟಿ ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷ ದುರ್ಗಾಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya
error: Content is protected !!