May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ ಕೆ. ಪಿ. ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುತುವರ್ಜಿಯಿಂದ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನಂತೆ
ದಾರಿದೀಪ ವ್ಯವಸ್ಥೆ ಮತ್ತು ಹೈ ಮಾಸ್ಕ್ ದೀಪ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಹಾಗೂ ಸಚಿವರಿಗೆ ಊರವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!