26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ ಕೆ. ಪಿ. ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುತುವರ್ಜಿಯಿಂದ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನಂತೆ
ದಾರಿದೀಪ ವ್ಯವಸ್ಥೆ ಮತ್ತು ಹೈ ಮಾಸ್ಕ್ ದೀಪ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಹಾಗೂ ಸಚಿವರಿಗೆ ಊರವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
error: Content is protected !!