25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ ಕೆ. ಪಿ. ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುತುವರ್ಜಿಯಿಂದ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನಂತೆ
ದಾರಿದೀಪ ವ್ಯವಸ್ಥೆ ಮತ್ತು ಹೈ ಮಾಸ್ಕ್ ದೀಪ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಹಾಗೂ ಸಚಿವರಿಗೆ ಊರವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya
error: Content is protected !!