26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಣಿಯೂರು ನಿವಾಸಿ ವಿವಾಹಿತ ಮಹಿಳೆಯೋರ್ವರು ಬೆಂಗಳೂರು ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23 ) ಮೃತಪಟ್ಟಾಕೆ.

ಪೂಜಾ ಅವರು ವಿದ್ಯಾವಂತೆಯಾಗಿದ್ದು ಉದ್ಯೋಗ ಅರಸಿ ಕಳೆದ 2 ತಿಂಗಳ ಹಿಂದೆ ಬೆಂಗಳೂರಿಗೆ ತೆರಳುವವರಿದ್ದರು. ಅವರನ್ನು ತಮ್ಮ ಸಂಬಂಧಿಕರ ಮನೆ ಬೆಂಗಳೂರಿಗೆ ಪತಿ ಪ್ರಕಾಶ್ ಕಳುಹಿಸಿಕೊಟ್ಟಿದ್ದರು. ಪತಿ ಪ್ರಕಾಶ್ ಬದ್ಯಾರು ಬರಾಯ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಪೂಜಾ ಅವರು ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜಾ ಹಾಗೂ ಸೇಸಪ್ಪ ಪೂಜಾರಿ ದಂಪತಿy ಪುತ್ರಿಯಾಗಿದ್ದು 10 ತಿಂಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದಾರು. ಮೃತಳ ಸಾವಿನ ಬಗ್ಗೆ ಸಂಶಯಾಸ್ಪದವಾಗಿದೆ ಎಂದು ತಾಯಿ, ತಂದೆ ಅಭಿಪ್ರಾಯ ಪಟ್ಟು ಮನೆಯಲ್ಲೆ ಅಂತ್ಯಕ್ರಿಯೆ ನಡೆಸಿದ್ದರು.

ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya
error: Content is protected !!