25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya
error: Content is protected !!